ಎಕ್ಸ್ಲುಸೀವ್ನಮ್ಮೂರುಬ್ರೇಕಿಂಗ್ ನ್ಯೂಸ್ಹುಬ್ಬಳ್ಳಿ- ಧಾರವಾಡ
ಹುಬ್ಬಳ್ಳಿಯಲ್ಲಿ ಹಿಂದೂ ಪರ ಹೋರಾಟಗಾರರ ಉಗ್ರರೂಪ ನವನಗರ ಸ್ತಬ್ಧ..!
ಹುಬ್ಬಳ್ಳಿಯ ಬೈರಿದೇವರಕೊಪ್ಪದ ಚರ್ಚ್ ಒಂದರಲ್ಲಿ ಹಿಂದೂಗಳನ್ನು ಮತಾಂತರ ಮಾಡಲಾಗುತ್ತಿದ್ದ ಚರ್ಚ್ ಪಾದರ್ ಮೇಲೆ ಕ್ರಮ ಕೈಗೊಳ್ಳುವಂತೆ ದೂರನ್ನು ನೀಡಿದರು ಕೂಡಾ ಚರ್ಚ್ ಪಾದರ್ ನನ್ನು ಬಂದಿಸದ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ನವನಗರ ಬಂದ ಮಾಡಿ ಪ್ರತಿಭಟನೆ ಮಾಡಿದರು.
ಹುಬ್ಬಳ್ಳಿ ಧಾರವಾಡ ರಸ್ತೆಯನ್ನು ಬಂದ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದು,ಸಾವಿರಾರು ಹಿಂದುತ್ವ ವಾದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಅಷ್ಟೇ ಅಲ್ಲದೆ ಪ್ರತಿಭಟನಾ ಕಾರರು ನವನಗರ ಪೊಲೀಸ್ ಠಾಣೆಗೆ ಕೂಡಾ ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದು ಇದೀಗ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.