ಅಪರಾಧನಮ್ಮೂರುಬೆಂಗಳೂರುಬ್ರೇಕಿಂಗ್ ನ್ಯೂಸ್
ಲಾಡ್ಜ್ನಲ್ಲಿ ನೇಣಿಗೆ ಶರಣಾದ,ಪೊಲೀಸ್ ಕಾನ್ಸ್ಟೇಬಲ್.
ಬೆಂಗಳೂರು: ಉಪ್ಪಾರಪೇಟೆ ಲಾಡ್ಜ್ನಲ್ಲಿ ಗೌರಿಬಿದನೂರು ಕಾನ್ಸ್ಟೇಬಲ್ ರಂಗನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಂಗನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಕಾರ್ಯನಿರ್ವಹಿಸಿದ್ದರು. ಲಾಡ್ಜ್ ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಕುಟುಂಬಸ್ಥರು ಪೊಲೀಸರು ಮಾಹಿತಿ ರವಾನಿಸಿದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ