ಅಪರಾಧಹುಬ್ಬಳ್ಳಿ

“ಹುಬ್ಬಳ್ಳಿಯ” ನಡುರಸ್ತೆಯಲ್ಲಿಯೇ ಯುವಕನ್ನು “ಕೊಚ್ಚಿ” ಭೀಕರ ಕೊಲೆ

Spread the love

ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ನೇಕಾರನಗರದಲ್ಲಿ ನಡೆದಿದೆ.

ನಾಗರಾಜ ಚಲವಾದಿ ಎಂಬ ಯುವಕನನ್ನು ಹುಬ್ಬಳ್ಳಿಯ ನೇಕಾರ ನಗರದ ಸಂತೋಷ ನಗರದಲ್ಲಿ ಆಟೋದಲ್ಲಿ ಬಂದಿದ್ದ ನಾಲ್ಕೈದು ಜನರ ಗುಂಪೊಂದು ಕಣ್ಣಿಗೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ನಾಗರಾಜ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನಾಗರಾಜ ಜೊತೆ ಇದ್ದ ಇನ್ನೊಬ್ಬನ ಮೇಲೆ ಕೂಡಾ ಹಲ್ಲೆಗೆ ಮುಂದಾದಾಗ ಆತ ಅಲ್ಲಿಂದ ತಪ್ಪಿಸಿಕೊಂಡು ಪಾರಾಗಿದ್ದಾನೆ,ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page