ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನಿಗೆ ಚಾಕು ಇರಿತ
ರಕ್ತಸಿಕ್ತ ಪರಿಸ್ಥಿತಿಯಲ್ಲೆ ಹಳೇ ಹುಬ್ಬಳ್ಳಿ ಠಾಣೆಗೆ ಬಂದ ವ್ಯಕ್ತಿ
ಕಸಬಾ ಠಾಣಾ ವ್ಯಾಪ್ತಿಯ ಕೊತಂಬರಿ ಆಟೋ ಸ್ಟ್ಯಾಂಡ್ ಬಳಿ ಘಟನೆ
ಕರ್ಜಗಿ ಓಣಿಯ ನಿವಾಸಿ ಮಹಮ್ಮದ್ ಹಲ್ಲೆಗೊಳಾದವರು
ಇರ್ಫಾನ್ ಎಂಬುವಾತನಿಂದ ಚಾಕು ಇರಿತ
ಆಟೋ ಸ್ಟ್ಯಾಂಡ್ ಬಳಿ ಮಹಮ್ಮದ್ ನಿಂತಿದ್ದಾಗ ಜಗಳ ತೆಗೆದು ಎದೆಗೆ ಚಾಕು ಇರಿದು ಪರಾರಿಯಾಗಿರುವ ಇರ್ಫಾನ್
ಮಹಮ್ಮದ್ ಎದೆಯಿಂದ ರಕ್ತ ಸುರಿಯುತ್ತಿದ್ದ ಹಿನ್ನೆಲೆ ಮಾಹಿತಿ ಪಡೆದು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು
ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ