ನಮ್ಮೂರುಬೆಂಗಳೂರುಬೆಳಗಾವಿಬ್ರೇಕಿಂಗ್ ನ್ಯೂಸ್
ಹೃದಯಘಾತದಿಂದ “ಮಿನಿಸ್ಟರ್” ಉಮೇಶ ಕತ್ತಿ ಸಾವು.
ಬೆಂಗಳೂರು: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಶಾಸಕ ಹಾಗೂ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಇಂದು ಬೆಂಗಳೂರಿನ ತಮ್ಮ ಮನೆಯಲ್ಲಿ ರಾತ್ರಿ 10.30 ಕ್ಕೇ ಕುಸಿದು ಬಿದ್ದ ತಕ್ಷಣ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರು ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.