ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಕಿರಿಯ ಪ್ರಾಥಮಿಕ ಶಾಲೆ ಯತ್ನಾಳದಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಲಾಲಸಿಂಗ್ ರಾಥೋಡ ಅವರು ಮಕ್ಕಳಿಗೆ ನೋಟ್ ಬುಕ್, ಪೆನ್ಸಿಲ್ ವಿತರಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಎ.ಎಸ್.ಬಿರಾದಾರ, ಸಹ ಶಿಕ್ಷಕರಾದ ಕೆ.ಎಲ್.ಚೌಹಾನ್ ಸೇರಿದಂತೆ ಮುಂತಾದವರು ಇದ್ದರು.