ಹುಬ್ಬಳ್ಳಿ- ಧಾರವಾಡ

“ಹಾವಿಗೆ ಆಪರೇಷನ್” ಮಾಡಿ ಜೀವ ಉಳಿಸಿದ ಧಾರವಾಡದ “ಡಾಕ್ಟ್ರು”..!

Spread the love

ಧಾರವಾಡ: ತಲೆಯ ಮೇಲೆ ಗಂಟಿನಾಕಾರದ ಗಾಯದಿಂದ ಬಳಲುತ್ತಿದ್ದ ಆಭರಣದ ಹಾವಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಹಾವಿಗೆ ಮರು ಜನ್ಮ ನೀಡಿದ್ದಾರೆ.

ಧಾರವಾಡದ ಅಣ್ಣಿಗೇರಿ ಕಾಲೇಜು ಬಳಿ ಈ ಆಭರಣದ ಹಾವು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ ಚೆನ್ನಶೆಟ್ಟಿ ಅವರು, ಈ ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಈ ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿದ್ದನ್ನು ಕಂಡ ಸೋಮಶೇಖರ ಅವರು.

ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋಗಿ ಅದಕ್ಕೆ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ವೈದ್ಯರು ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು, ಪ್ರಾಣಾಪಾಯದಿಂದ ಪಾರಾಗಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page